Thursday 14 June 2018

ನಾಡು ಕಂಡ ಕಳಂಕರಹಿತ ರಾಜಕಾರಣಿ




ನಾಡು ಕಂಡ ಕಳಂಕರಹಿತ ರಾಜಕಾರಣಿ ತಮ್ಮ ಕಾರ್ಯವೈಖರಿಯಿಂದ ರಾಷ್ಟ್ರರಾಜಕಾರಣದಲ್ಲಿ..
ಸಂಚಲನ ಮೂಡಿಸಿ.
ಗ್ರಾಮೀಣಾಭಿವ್ರದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಬ್ರಷ್ಟಚಾರದಿಂದಮುಕ್ತಗೊಳಿಸಿ
ಗ್ರಾಮೀಣಭಾಗದ ಜನಸಾಮಾನ್ಯರಿಗೂ
ಶುಧ್ದನೀರನ್ನು ಪೂರೈಸಿ......
ದೇಶದಲ್ಲಿಯೇ ಪ್ರಥಮವಾಗಿ
ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಕರ್ನಾಟಕದಲ್ಲಿ ಜಾರಿಗೆತಂದು..
ಮಹತ್ತರ ಬದಲಾವಣೆ ಮಾಡಿ...ಕೇಂದ್ರ ಸರ್ಕಾರದಿಂದ ಸತತವಾಗಿ ನಾಲ್ಕುಬಾರಿ ಪ್ರಥಮ ಬಹುಮಾನವನ್ನು ಕರುನಾಡಿಗೆ ತಂದುಕೊಟ್ಟಂತಹ ಕೀರ್ತಿ
ಮಾನ್ಯ ಶ್ರೀ ಎಚ್.ಕೆ.ಪಾಟೀಲರವರಿಗೆ ಸಲ್ಲುತ್ತದೆ...
ಪ್ರಸ್ತುತ ಕರ್ನಾಟಕದ ಮೈತ್ರಿ ಸರ್ಕಾರದ ಸಚಿವ  ಸಂಪುಟ ರಚನೆಯ ವೇಳೆ ಕೊನೆಯ ಕ್ಷಣದಲ್ಲಿ   
ಎಚ್.ಕೆ.ಪಾಟೀಲರನ್ನು ಕೈ ಬಿಡಲಾಗಿದ್ದು ತೀವ್ರ ಬೇಸರವನ್ನುಂಟುಮಾಡಿದೆ......
ಮಾನ್ಯ ಶ್ರೀ ಎಚ್.ಕೆ.ಪಾಟೀಲರಿಗೆ
ಅತಿ ಶೀಘ್ರವಾಗಿ ಸಚಿವ ಸ್ಥಾನವನ್ನು ನೀಡಬೇಕೆಂದು ವರೀಷ್ಠರಲ್ಲಿ ವಿನಂತಿಸಿಕೋಳ್ಳುತ್ತೇವೆ..........