Sunday 23 September 2018

ನಾಡು ಕಂಡ ಕಳಂಕರಹಿತ ರಾಜಕಾರಣಿ











 ನಾಡು ಕಂಡ ಕಳಂಕರಹಿತ ರಾಜಕಾರಣಿ ತಮ್ಮ ಕಾರ್ಯವೈಖರಿಯಿಂದ ರಾಷ್ಟ್ರರಾಜಕಾರಣದಲ್ಲಿ..
ಸಂಚಲನ ಮೂಡಿಸಿ.
ಗ್ರಾಮೀಣಾಭಿವ್ರದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಬ್ರಷ್ಟಚಾರದಿಂದಮುಕ್ತಗೊಳಿಸಿ
ಗ್ರಾಮೀಣಭಾಗದ ಜನಸಾಮಾನ್ಯರಿಗೂ
ಶುಧ್ದನೀರನ್ನು ಪೂರೈಸಿ......
ದೇಶದಲ್ಲಿಯೇ ಪ್ರಥಮವಾಗಿ
ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಕರ್ನಾಟಕದಲ್ಲಿ ಜಾರಿಗೆತಂದು..
ಮಹತ್ತರ ಬದಲಾವಣೆ ಮಾಡಿ...ಕೇಂದ್ರ ಸರ್ಕಾರದಿಂದ ಸತತವಾಗಿ ನಾಲ್ಕುಬಾರಿ ಪ್ರಥಮ ಬಹುಮಾನವನ್ನು ಕರುನಾಡಿಗೆ ತಂದುಕೊಟ್ಟಂತಹ ಕೀರ್ತಿ
ಮಾನ್ಯ ಶ್ರೀ ಎಚ್.ಕೆ.ಪಾಟೀಲರವರಿಗೆ ಸಲ್ಲುತ್ತದೆ...
ಉತ್ತರ ಕರ್ನಾಟಕದ ಏಳಿಗೆಗೆ  ಜನ ಸಾಮಾನ್ಯರು ಯಚ್ಚೇತ್ತುಕೋಳ್ಳಬೇಕಿದೆ ಪಕ್ಷ ಗಳಿಗಾಗಿ ಗೂದ್ದಾಡುವ ಬದಲು ಉತ್ತರ ಕರ್ನಾಟಕದ ನಾಯಕರನ್ನು  ಬೆಳೆಸಬೇಕಿದೆ.ಉತ್ತರ ಕರ್ನಾಟಕದ ಅಭಿವೃದ್ಧಿ ಪಥದತ್ತ ಸಾಗಬೇಕು ಯುವಕರು ಕೆಲಸಕ್ಕಾಗಿ ಗೂಳೆ ಹೋಗುವದನ್ನು ನಿಲ್ಲಿಸಬೇಕಿದೆ ನಮ್ಮಲ್ಲಿನೆ ಕೆಲಸಗಳನ್ನು ಹುಟ್ಟಿಸಬೇಕಿದೆ ಉತ್ತರ ಕರ್ನಾಟಕದ ಅತ್ಯಂತ ಪ್ರಭಾವಿ ನಾಯಕರು ಹಾಗೂ ಉತ್ತರ ಕರ್ನಾಟಕದ ವಿಷಯದಲ್ಲಿ ಕುಂದುಕೊರತೆಗಳು ಬಂದಾಗ ಧ್ವನಿ ಎತ್ತಿದವರು.ತಮಗೆ ದೊರೆತ ಕೆಲಸವನ್ನು ಅಚ್ಚುಕಟ್ಟಾಗಿ ನಿವ೯ಹಿಸಿ  ಸತತವಾಗಿ  ನಾಲ್ಕು ವರ್ಷಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಭಾರತ ದೇಶದಲ್ಲಿ ಪ್ರಥಮ ಸ್ಥಾನ ಪಡೆದು ಎದುರಾಳಿಗಳಿಂದಲೆ ಬೇಶ್ ಎಂದೆನಿಸಿಕೊಂಡ ಹೆಚ್ ಕೆ ಪಾಟೀಲ ರವರಂತಹ ನಾಯಕರಿಗೆ ಸಚಿವ ಸ್ಥಾನ ಕೊಡದೇ ಇರುವುದು  ನ್ಯಾಯವೇ?  
ಪ್ರಸ್ತುತ ಕರ್ನಾಟಕದ ಮೈತ್ರಿ ಸರ್ಕಾರದ ಸಚಿವ  ಸಂಪುಟ ರಚನೆಯ ವೇಳೆ ಕೊನೆಯ ಕ್ಷಣದಲ್ಲಿ   
ಎಚ್.ಕೆ.ಪಾಟೀಲರನ್ನು ಕೈ ಬಿಡಲಾಗಿದ್ದು ತೀವ್ರ ಬೇಸರವನ್ನುಂಟುಮಾಡಿದೆ......
ಮಾನ್ಯ ಶ್ರೀ ಎಚ್.ಕೆ.ಪಾಟೀಲರಿಗೆ
ಅತಿ ಶೀಘ್ರವಾಗಿ ಸಚಿವ ಸ್ಥಾನವನ್ನು ನೀಡಬೇಕೆಂದು ವರೀಷ್ಠರಲ್ಲಿ ವಿನಂತಿಸಿಕೋಳ್ಳುತ್ತೇವೆ..........